ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

Published : May 15, 2023, 11:17 AM IST

ಕೋಡಿಹಳ್ಳಿ ಶ್ರೀಗಳು ಈ ಹಿಂದೆ ರಾಜಕೀಯದ ಬಗ್ಗೆ ನುಡಿದಿದ್ದ ಭವಿಷ್ಯ ಸತ್ಯವಾಗಿದೆ. ಅವರು ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದರು.

ವಿಜಯನಗರ: ಮತ್ತೊಮ್ಮೆ ಕೋಡಿಹಳ್ಳಿ ಶ್ರೀಗಳ ಭವಿಷ್ಯವಾಣಿ ನಿಜವಾಗಿದೆ.  ಈ ಹಿಂದೆ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ. 2023ರಲ್ಲಿ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರುವುದಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಜನವರಿ 13ರಂದು ಹೊಸಪೇಟೆಯಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.  ಈ ಮೂಲಕ ಕೋಡಿಮಠದ ಶ್ರೀಗಳ ಮೇಲಿರುವ ಅಪಾರ ನಂಬಿಕೆ ಮತ್ತು ವಿಶ್ವಾಸ ಈ  ಭವಿಷ್ಯದ ಮೂಲಕ  ಮತ್ತಷ್ಟು ಹೆಚ್ಚಾಗಿದೆ. ಅಂದು ಕೋಡಿಶ್ರೀಗಳು ನುಡಿದ ಭವಿಷ್ಯದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅದು ನಿಜವಾಗಿದೆ. ಅಲ್ಲದೇ ಈ ವಿಡಿಯೋ  ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ: Today Horoscope-ಈಶ್ವರನ ಆರಾಧನೆಗೆ ಇಂದು ಪ್ರಶಸ್ತ ಕಾಲ: ಈ ದಿನ 12 ರಾಶಿಗಳಿಗೂ ಆರೋಗ್ಯದ ಸಮಸ್ಯೆ ಕಾಡಲಿದೆ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!