ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

Published : May 15, 2023, 11:17 AM IST

ಕೋಡಿಹಳ್ಳಿ ಶ್ರೀಗಳು ಈ ಹಿಂದೆ ರಾಜಕೀಯದ ಬಗ್ಗೆ ನುಡಿದಿದ್ದ ಭವಿಷ್ಯ ಸತ್ಯವಾಗಿದೆ. ಅವರು ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದರು.

ವಿಜಯನಗರ: ಮತ್ತೊಮ್ಮೆ ಕೋಡಿಹಳ್ಳಿ ಶ್ರೀಗಳ ಭವಿಷ್ಯವಾಣಿ ನಿಜವಾಗಿದೆ.  ಈ ಹಿಂದೆ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ. 2023ರಲ್ಲಿ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರುವುದಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಜನವರಿ 13ರಂದು ಹೊಸಪೇಟೆಯಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.  ಈ ಮೂಲಕ ಕೋಡಿಮಠದ ಶ್ರೀಗಳ ಮೇಲಿರುವ ಅಪಾರ ನಂಬಿಕೆ ಮತ್ತು ವಿಶ್ವಾಸ ಈ  ಭವಿಷ್ಯದ ಮೂಲಕ  ಮತ್ತಷ್ಟು ಹೆಚ್ಚಾಗಿದೆ. ಅಂದು ಕೋಡಿಶ್ರೀಗಳು ನುಡಿದ ಭವಿಷ್ಯದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅದು ನಿಜವಾಗಿದೆ. ಅಲ್ಲದೇ ಈ ವಿಡಿಯೋ  ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ: Today Horoscope-ಈಶ್ವರನ ಆರಾಧನೆಗೆ ಇಂದು ಪ್ರಶಸ್ತ ಕಾಲ: ಈ ದಿನ 12 ರಾಶಿಗಳಿಗೂ ಆರೋಗ್ಯದ ಸಮಸ್ಯೆ ಕಾಡಲಿದೆ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!