ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

Published : May 15, 2023, 11:17 AM IST

ಕೋಡಿಹಳ್ಳಿ ಶ್ರೀಗಳು ಈ ಹಿಂದೆ ರಾಜಕೀಯದ ಬಗ್ಗೆ ನುಡಿದಿದ್ದ ಭವಿಷ್ಯ ಸತ್ಯವಾಗಿದೆ. ಅವರು ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದರು.

ವಿಜಯನಗರ: ಮತ್ತೊಮ್ಮೆ ಕೋಡಿಹಳ್ಳಿ ಶ್ರೀಗಳ ಭವಿಷ್ಯವಾಣಿ ನಿಜವಾಗಿದೆ.  ಈ ಹಿಂದೆ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ. 2023ರಲ್ಲಿ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರುವುದಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಜನವರಿ 13ರಂದು ಹೊಸಪೇಟೆಯಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.  ಈ ಮೂಲಕ ಕೋಡಿಮಠದ ಶ್ರೀಗಳ ಮೇಲಿರುವ ಅಪಾರ ನಂಬಿಕೆ ಮತ್ತು ವಿಶ್ವಾಸ ಈ  ಭವಿಷ್ಯದ ಮೂಲಕ  ಮತ್ತಷ್ಟು ಹೆಚ್ಚಾಗಿದೆ. ಅಂದು ಕೋಡಿಶ್ರೀಗಳು ನುಡಿದ ಭವಿಷ್ಯದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅದು ನಿಜವಾಗಿದೆ. ಅಲ್ಲದೇ ಈ ವಿಡಿಯೋ  ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ: Today Horoscope-ಈಶ್ವರನ ಆರಾಧನೆಗೆ ಇಂದು ಪ್ರಶಸ್ತ ಕಾಲ: ಈ ದಿನ 12 ರಾಶಿಗಳಿಗೂ ಆರೋಗ್ಯದ ಸಮಸ್ಯೆ ಕಾಡಲಿದೆ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?