ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

Published : May 15, 2023, 11:17 AM IST

ಕೋಡಿಹಳ್ಳಿ ಶ್ರೀಗಳು ಈ ಹಿಂದೆ ರಾಜಕೀಯದ ಬಗ್ಗೆ ನುಡಿದಿದ್ದ ಭವಿಷ್ಯ ಸತ್ಯವಾಗಿದೆ. ಅವರು ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದರು.

ವಿಜಯನಗರ: ಮತ್ತೊಮ್ಮೆ ಕೋಡಿಹಳ್ಳಿ ಶ್ರೀಗಳ ಭವಿಷ್ಯವಾಣಿ ನಿಜವಾಗಿದೆ.  ಈ ಹಿಂದೆ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ. 2023ರಲ್ಲಿ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರುವುದಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಜನವರಿ 13ರಂದು ಹೊಸಪೇಟೆಯಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.  ಈ ಮೂಲಕ ಕೋಡಿಮಠದ ಶ್ರೀಗಳ ಮೇಲಿರುವ ಅಪಾರ ನಂಬಿಕೆ ಮತ್ತು ವಿಶ್ವಾಸ ಈ  ಭವಿಷ್ಯದ ಮೂಲಕ  ಮತ್ತಷ್ಟು ಹೆಚ್ಚಾಗಿದೆ. ಅಂದು ಕೋಡಿಶ್ರೀಗಳು ನುಡಿದ ಭವಿಷ್ಯದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅದು ನಿಜವಾಗಿದೆ. ಅಲ್ಲದೇ ಈ ವಿಡಿಯೋ  ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ: Today Horoscope-ಈಶ್ವರನ ಆರಾಧನೆಗೆ ಇಂದು ಪ್ರಶಸ್ತ ಕಾಲ: ಈ ದಿನ 12 ರಾಶಿಗಳಿಗೂ ಆರೋಗ್ಯದ ಸಮಸ್ಯೆ ಕಾಡಲಿದೆ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?