Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Published : Mar 31, 2024, 11:32 AM ISTUpdated : Mar 31, 2024, 11:33 AM IST

ಕಾಂಗ್ರೆಸ್ ಫೈಟ್ ಮತ್ತು ಬಿಜೆಪಿ, ಜೆಡಿಎಸ್ ಯಾರಿಗೆ ಲಾಭ..?
ಕೋಲಾರ ಟಿಕೆಟ್ ಫೈಟ್.. ಮೂರನೇಯವ್ರಿಗೆ ಸಿಕ್ತು ಟಿಕೆಟ್‌
ಸಚಿವ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಮಿಸ್

ಬಿಜೆಪಿಯ 25 ಮತ್ತು ಜೆಡಿಎಸ್‌ನ 3 ಹಾಗೂ ಕಾಂಗ್ರೆಸ್‌ನ ಎಲ್ಲ 28 ಕ್ಷೇತ್ರಗಳಿಗೆ ಟಿಕೆಟ್(Ticket) ಡಿಕ್ಲೇರ್ ಆಗಿದೆ. ಕಟ್ಟಕಡೆಯದಾಗಿ ಹೊರಬಿದ್ದಿರೋದು ಕೋಲಾರ ಕಾಂಗ್ರೆಸ್ ಟಿಕೆಟ್. ಕಾಂಗ್ರೆಸ್(Congress) ಟಿಕೆಟ್ ಗೆದ್ದಿರೋದು ಕೆ.ವಿ.ಗೌತಮ್(KV Gautam). ಟಿಕೆಟ್ ಫೈಟ್‌ನ 3ನೇ ಕ್ಲೈಮಾಕ್ಸ್ ಅನ್ನೋದಕ್ಕೆ ಕಾರಣ ಇದೆ. ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗಿದೆ. ಸಚಿವ ಮುನಿಯಪ್ಪ(Muniyappa) ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೂ ಸಿಕ್ಕಿಲ್ಲ. ಎಲ್. ಹನುಮಂತಯ್ಯ ಅವರಿಗೂ ಕೊಟ್ಟಿಲ್ಲ. ಎರಡೂ ಬಣಕ್ಕೆ ಸೇರದ ಮೂರನೇ ವ್ಯಕ್ತಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆ ನಿಜವಾಗಿದೆ.ಈ ಬಣ ಬಡಿದಾಟ ಇವತ್ತಿನದ್ದಲ್ಲ. ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಶಾಸಕರು ರಾಜೀನಾಮೆ ಕೊಡೋ ಡ್ರಾಮಾ. ಜಸ್ಟ್ ಸ್ಯಾಂಪಲ್ ಅಷ್ಟೆ. ಮೊನ್ನೆ ಮೊನ್ನೆ ನಡೆದ ಆ ರೇಂಜಿನ ಬಂಡಾಯವನ್ನ ಸಿಎಂ ಸಿದ್ದರಾಮಯ್ಯ ಅವರಾಗ್ಲೀ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಾಗ್ಲೀ ನಿರೀಕ್ಷೆಯನ್ನೂ ಮಾಡಿರಲಿಲ್ಲ. ಆದರೆ ಯಾವಾಗ ಸಚಿವ ಎಂಸಿ ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್, ಕೆವೈ ನಂಜೇಗೌಡ ಹಾಗು ಪರಿಷತ್ ಸಂಸದರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ಅವರೆಲ್ಲ ಒಟ್ಟಾಗಿ ರಾಜೀನಾಮೆ ಕೊಡೋಕೆ ಬಂದ್ರೋ.. ಆಗ ಕೋಲಾರ ಟಿಕೆಟ್ ಫೈಟ್ ಇಡೀ ದೇಶಕ್ಕೇ ಗೊತ್ತಾಯ್ತು. ಯಾಕಂದ್ರೆ ಅವರು ಕೇಂದ್ರದಲ್ಲಿಯೂ ಸಚಿವರಾಗಿದ್ದ,  ಹಾಲಿ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ಸಿಡಿದೆದ್ದು ನಿಂತಿದ್ದರು.

ಇದನ್ನೂ ವೀಕ್ಷಿಸಿ:  ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more