Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Published : Mar 31, 2024, 11:32 AM ISTUpdated : Mar 31, 2024, 11:33 AM IST

ಕಾಂಗ್ರೆಸ್ ಫೈಟ್ ಮತ್ತು ಬಿಜೆಪಿ, ಜೆಡಿಎಸ್ ಯಾರಿಗೆ ಲಾಭ..?
ಕೋಲಾರ ಟಿಕೆಟ್ ಫೈಟ್.. ಮೂರನೇಯವ್ರಿಗೆ ಸಿಕ್ತು ಟಿಕೆಟ್‌
ಸಚಿವ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಮಿಸ್

ಬಿಜೆಪಿಯ 25 ಮತ್ತು ಜೆಡಿಎಸ್‌ನ 3 ಹಾಗೂ ಕಾಂಗ್ರೆಸ್‌ನ ಎಲ್ಲ 28 ಕ್ಷೇತ್ರಗಳಿಗೆ ಟಿಕೆಟ್(Ticket) ಡಿಕ್ಲೇರ್ ಆಗಿದೆ. ಕಟ್ಟಕಡೆಯದಾಗಿ ಹೊರಬಿದ್ದಿರೋದು ಕೋಲಾರ ಕಾಂಗ್ರೆಸ್ ಟಿಕೆಟ್. ಕಾಂಗ್ರೆಸ್(Congress) ಟಿಕೆಟ್ ಗೆದ್ದಿರೋದು ಕೆ.ವಿ.ಗೌತಮ್(KV Gautam). ಟಿಕೆಟ್ ಫೈಟ್‌ನ 3ನೇ ಕ್ಲೈಮಾಕ್ಸ್ ಅನ್ನೋದಕ್ಕೆ ಕಾರಣ ಇದೆ. ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗಿದೆ. ಸಚಿವ ಮುನಿಯಪ್ಪ(Muniyappa) ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೂ ಸಿಕ್ಕಿಲ್ಲ. ಎಲ್. ಹನುಮಂತಯ್ಯ ಅವರಿಗೂ ಕೊಟ್ಟಿಲ್ಲ. ಎರಡೂ ಬಣಕ್ಕೆ ಸೇರದ ಮೂರನೇ ವ್ಯಕ್ತಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆ ನಿಜವಾಗಿದೆ.ಈ ಬಣ ಬಡಿದಾಟ ಇವತ್ತಿನದ್ದಲ್ಲ. ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಶಾಸಕರು ರಾಜೀನಾಮೆ ಕೊಡೋ ಡ್ರಾಮಾ. ಜಸ್ಟ್ ಸ್ಯಾಂಪಲ್ ಅಷ್ಟೆ. ಮೊನ್ನೆ ಮೊನ್ನೆ ನಡೆದ ಆ ರೇಂಜಿನ ಬಂಡಾಯವನ್ನ ಸಿಎಂ ಸಿದ್ದರಾಮಯ್ಯ ಅವರಾಗ್ಲೀ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಾಗ್ಲೀ ನಿರೀಕ್ಷೆಯನ್ನೂ ಮಾಡಿರಲಿಲ್ಲ. ಆದರೆ ಯಾವಾಗ ಸಚಿವ ಎಂಸಿ ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್, ಕೆವೈ ನಂಜೇಗೌಡ ಹಾಗು ಪರಿಷತ್ ಸಂಸದರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ಅವರೆಲ್ಲ ಒಟ್ಟಾಗಿ ರಾಜೀನಾಮೆ ಕೊಡೋಕೆ ಬಂದ್ರೋ.. ಆಗ ಕೋಲಾರ ಟಿಕೆಟ್ ಫೈಟ್ ಇಡೀ ದೇಶಕ್ಕೇ ಗೊತ್ತಾಯ್ತು. ಯಾಕಂದ್ರೆ ಅವರು ಕೇಂದ್ರದಲ್ಲಿಯೂ ಸಚಿವರಾಗಿದ್ದ,  ಹಾಲಿ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ಸಿಡಿದೆದ್ದು ನಿಂತಿದ್ದರು.

ಇದನ್ನೂ ವೀಕ್ಷಿಸಿ:  ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more