Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Published : Mar 31, 2024, 11:32 AM ISTUpdated : Mar 31, 2024, 11:33 AM IST

ಕಾಂಗ್ರೆಸ್ ಫೈಟ್ ಮತ್ತು ಬಿಜೆಪಿ, ಜೆಡಿಎಸ್ ಯಾರಿಗೆ ಲಾಭ..?
ಕೋಲಾರ ಟಿಕೆಟ್ ಫೈಟ್.. ಮೂರನೇಯವ್ರಿಗೆ ಸಿಕ್ತು ಟಿಕೆಟ್‌
ಸಚಿವ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಮಿಸ್

ಬಿಜೆಪಿಯ 25 ಮತ್ತು ಜೆಡಿಎಸ್‌ನ 3 ಹಾಗೂ ಕಾಂಗ್ರೆಸ್‌ನ ಎಲ್ಲ 28 ಕ್ಷೇತ್ರಗಳಿಗೆ ಟಿಕೆಟ್(Ticket) ಡಿಕ್ಲೇರ್ ಆಗಿದೆ. ಕಟ್ಟಕಡೆಯದಾಗಿ ಹೊರಬಿದ್ದಿರೋದು ಕೋಲಾರ ಕಾಂಗ್ರೆಸ್ ಟಿಕೆಟ್. ಕಾಂಗ್ರೆಸ್(Congress) ಟಿಕೆಟ್ ಗೆದ್ದಿರೋದು ಕೆ.ವಿ.ಗೌತಮ್(KV Gautam). ಟಿಕೆಟ್ ಫೈಟ್‌ನ 3ನೇ ಕ್ಲೈಮಾಕ್ಸ್ ಅನ್ನೋದಕ್ಕೆ ಕಾರಣ ಇದೆ. ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗಿದೆ. ಸಚಿವ ಮುನಿಯಪ್ಪ(Muniyappa) ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೂ ಸಿಕ್ಕಿಲ್ಲ. ಎಲ್. ಹನುಮಂತಯ್ಯ ಅವರಿಗೂ ಕೊಟ್ಟಿಲ್ಲ. ಎರಡೂ ಬಣಕ್ಕೆ ಸೇರದ ಮೂರನೇ ವ್ಯಕ್ತಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆ ನಿಜವಾಗಿದೆ.ಈ ಬಣ ಬಡಿದಾಟ ಇವತ್ತಿನದ್ದಲ್ಲ. ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಶಾಸಕರು ರಾಜೀನಾಮೆ ಕೊಡೋ ಡ್ರಾಮಾ. ಜಸ್ಟ್ ಸ್ಯಾಂಪಲ್ ಅಷ್ಟೆ. ಮೊನ್ನೆ ಮೊನ್ನೆ ನಡೆದ ಆ ರೇಂಜಿನ ಬಂಡಾಯವನ್ನ ಸಿಎಂ ಸಿದ್ದರಾಮಯ್ಯ ಅವರಾಗ್ಲೀ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಾಗ್ಲೀ ನಿರೀಕ್ಷೆಯನ್ನೂ ಮಾಡಿರಲಿಲ್ಲ. ಆದರೆ ಯಾವಾಗ ಸಚಿವ ಎಂಸಿ ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್, ಕೆವೈ ನಂಜೇಗೌಡ ಹಾಗು ಪರಿಷತ್ ಸಂಸದರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ಅವರೆಲ್ಲ ಒಟ್ಟಾಗಿ ರಾಜೀನಾಮೆ ಕೊಡೋಕೆ ಬಂದ್ರೋ.. ಆಗ ಕೋಲಾರ ಟಿಕೆಟ್ ಫೈಟ್ ಇಡೀ ದೇಶಕ್ಕೇ ಗೊತ್ತಾಯ್ತು. ಯಾಕಂದ್ರೆ ಅವರು ಕೇಂದ್ರದಲ್ಲಿಯೂ ಸಚಿವರಾಗಿದ್ದ,  ಹಾಲಿ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ಸಿಡಿದೆದ್ದು ನಿಂತಿದ್ದರು.

ಇದನ್ನೂ ವೀಕ್ಷಿಸಿ:  ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more