ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಕಾಂಗ್ರೆಸ್‌ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ ಶಾಸಕ

ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಕಾಂಗ್ರೆಸ್‌ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ ಶಾಸಕ

Published : Sep 18, 2021, 03:51 PM IST

ಒಂದು ಕಡೆ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. 

ಕೋಲಾರ, (ಸೆ.18): ಒಂದು ಕಡೆ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. 

ಹೌದು...ಈಗಾಗಲೇ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಇದರ ಬೆನ್ನಲ್ಲೇ ಮತ್ತೋರ್ವ ಶಾಸಕ ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರುವುದು ಅಧಿಕೃತವಾಗಿದೆ. 

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಈ ಬಗ್ಗೆ ಅವರೇ ಇಂದು (ಸೆ.18) ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!