Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Published : Mar 28, 2024, 05:17 PM ISTUpdated : Mar 28, 2024, 05:18 PM IST

ಕೋಲಾರ ಕಾಂಗ್ರೆಸ್ನಲ್ಲಿ ಎಡ-ಬಲ ರಾಜೀನಾಮೆ ಡ್ರಾಮಾ
2 ಬಣಗಳ ಗಲಾಟೆಯಲ್ಲಿ 3ನೇಯವರಿಗೆ ಆಗುತ್ತಾ ಲಾಭ..?
ಅವರನ್ ಬಿಟ್..ಇವರನ್ ಬಟ್..3ನೇಯವರಿಗೆ ಟಿಕೆಟ್..?
ಕಾಂಗ್ರೆಸ್ ಕೋಲಾರ ಟಿಕೆಟ್ ಕಗ್ಗಂಟು ಸೌಧದಲ್ಲಿ ಹೈಡ್ರಾಮಾ

ಎರಡು ಬಣಗಳ ಭಿನ್ನತೆ ವಿಧಾನ ಸೌಧದವರೆಗೂ ಬಂದು ನಿಂತಿದೆ. ಹೇಗಾದ್ರು ಮಾಡಿ ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ಕೊಡಿಸಬಾರದೆಂಬ ಜಿದ್ದಿಗೆ ರಮೇಶ್ ಕುಮಾರ್ ಅವರ ಬಣ ಬಿದ್ದಂತಿದೆ. ಹೀಗಾಗಿ ರಮೇಶ್ ಕುಮಾರ್(Ramesh Kumar) ಬೆಂಬಲಿಗರೆಲ್ಲ ಒಟ್ಟುಗೂಡಿ, ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುತ್ತೇವೆಂದು ಹೇಳಿ ವಿಧಾನಸೌಧಕ್ಕೆ ಬಂದಿದ್ದರು. ಆದ್ರೆ ಅದೊಂದು ರಾಜೀನಾಮೆ ಡ್ರಾಮಾವಾಗಿ ಅಂತ್ಯವಾದಂತಿದೆ. ಆದರೂ ಸಹ ಕೋಲಾರ(Kolar) ಟಿಕೆಟ್ ಹಂಚಿಕೆ ಬಿಕ್ಕಟ್ಟು ಈಗ ಮತ್ತಷ್ಟು ಬಿಗಿಯಾದಂತೆನೇ ಕಾಣುತ್ತಿದೆ. ಮುನಿಯಪ್ಪನವರ(KH Muniyappa) ಅಳಿಯನಿಗೆ ಟಿಕೆಟ್(Ticket) ತಪ್ಪಿಸುವ ಸಲುವಾಗಿ, ಅವರ ವಿರೋಧಿ ಬಣ ಎಡಗೈ-ಬಲಗೈಗಳ ಲೆಕ್ಕಾಚಾರ ಶುರುವಿಟ್ಟುಕೊಂಡಿದೆ. ಇಡೀ ಜಿಲ್ಲೆಯಲ್ಲಿ ಎಡಗೈಗಿಂತ ಬಲಗೈನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಎಡಗೈ ಆದ ಮುನಿಯಪ್ಪವರ ಕುಟುಂಬಕ್ಕೆ ಟಿಕೆಟ್ ಕೊಡಕೂಡದೆಂದು ಅವರ ವಿರೋಧಿ ಬಣ ಬೇಡಿಕೆ ಇಟ್ಟಿದೆ. ಒಂದು ವೇಳೆ ಬಲಗೈ ಬಣಕ್ಕೆ ಕೊಡಲು ಸಾಧ್ಯವೇ ಇಲ್ಲ ಅನ್ನೋದಾದ್ರೆ, ತಾವು ಎಡಗೈ ಬಣಕ್ಕೆ ಕೊಟ್ಟರೂ ಸಹ ಮುನಿಯಪ್ಪನವರ ಕುಟುಂಬದ ಹೊರಗಿನವರಿಗೆ ಟಿಕೆಟ್ ಕೊಡಿ ಎಂದು ವಾದವನ್ನು ಮುಂದಿಟ್ಟಾರೆ. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more