Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Published : Mar 28, 2024, 05:17 PM ISTUpdated : Mar 28, 2024, 05:18 PM IST

ಕೋಲಾರ ಕಾಂಗ್ರೆಸ್ನಲ್ಲಿ ಎಡ-ಬಲ ರಾಜೀನಾಮೆ ಡ್ರಾಮಾ
2 ಬಣಗಳ ಗಲಾಟೆಯಲ್ಲಿ 3ನೇಯವರಿಗೆ ಆಗುತ್ತಾ ಲಾಭ..?
ಅವರನ್ ಬಿಟ್..ಇವರನ್ ಬಟ್..3ನೇಯವರಿಗೆ ಟಿಕೆಟ್..?
ಕಾಂಗ್ರೆಸ್ ಕೋಲಾರ ಟಿಕೆಟ್ ಕಗ್ಗಂಟು ಸೌಧದಲ್ಲಿ ಹೈಡ್ರಾಮಾ

ಎರಡು ಬಣಗಳ ಭಿನ್ನತೆ ವಿಧಾನ ಸೌಧದವರೆಗೂ ಬಂದು ನಿಂತಿದೆ. ಹೇಗಾದ್ರು ಮಾಡಿ ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ಕೊಡಿಸಬಾರದೆಂಬ ಜಿದ್ದಿಗೆ ರಮೇಶ್ ಕುಮಾರ್ ಅವರ ಬಣ ಬಿದ್ದಂತಿದೆ. ಹೀಗಾಗಿ ರಮೇಶ್ ಕುಮಾರ್(Ramesh Kumar) ಬೆಂಬಲಿಗರೆಲ್ಲ ಒಟ್ಟುಗೂಡಿ, ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುತ್ತೇವೆಂದು ಹೇಳಿ ವಿಧಾನಸೌಧಕ್ಕೆ ಬಂದಿದ್ದರು. ಆದ್ರೆ ಅದೊಂದು ರಾಜೀನಾಮೆ ಡ್ರಾಮಾವಾಗಿ ಅಂತ್ಯವಾದಂತಿದೆ. ಆದರೂ ಸಹ ಕೋಲಾರ(Kolar) ಟಿಕೆಟ್ ಹಂಚಿಕೆ ಬಿಕ್ಕಟ್ಟು ಈಗ ಮತ್ತಷ್ಟು ಬಿಗಿಯಾದಂತೆನೇ ಕಾಣುತ್ತಿದೆ. ಮುನಿಯಪ್ಪನವರ(KH Muniyappa) ಅಳಿಯನಿಗೆ ಟಿಕೆಟ್(Ticket) ತಪ್ಪಿಸುವ ಸಲುವಾಗಿ, ಅವರ ವಿರೋಧಿ ಬಣ ಎಡಗೈ-ಬಲಗೈಗಳ ಲೆಕ್ಕಾಚಾರ ಶುರುವಿಟ್ಟುಕೊಂಡಿದೆ. ಇಡೀ ಜಿಲ್ಲೆಯಲ್ಲಿ ಎಡಗೈಗಿಂತ ಬಲಗೈನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಎಡಗೈ ಆದ ಮುನಿಯಪ್ಪವರ ಕುಟುಂಬಕ್ಕೆ ಟಿಕೆಟ್ ಕೊಡಕೂಡದೆಂದು ಅವರ ವಿರೋಧಿ ಬಣ ಬೇಡಿಕೆ ಇಟ್ಟಿದೆ. ಒಂದು ವೇಳೆ ಬಲಗೈ ಬಣಕ್ಕೆ ಕೊಡಲು ಸಾಧ್ಯವೇ ಇಲ್ಲ ಅನ್ನೋದಾದ್ರೆ, ತಾವು ಎಡಗೈ ಬಣಕ್ಕೆ ಕೊಟ್ಟರೂ ಸಹ ಮುನಿಯಪ್ಪನವರ ಕುಟುಂಬದ ಹೊರಗಿನವರಿಗೆ ಟಿಕೆಟ್ ಕೊಡಿ ಎಂದು ವಾದವನ್ನು ಮುಂದಿಟ್ಟಾರೆ. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more