Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Published : Mar 28, 2024, 05:17 PM ISTUpdated : Mar 28, 2024, 05:18 PM IST

ಕೋಲಾರ ಕಾಂಗ್ರೆಸ್ನಲ್ಲಿ ಎಡ-ಬಲ ರಾಜೀನಾಮೆ ಡ್ರಾಮಾ
2 ಬಣಗಳ ಗಲಾಟೆಯಲ್ಲಿ 3ನೇಯವರಿಗೆ ಆಗುತ್ತಾ ಲಾಭ..?
ಅವರನ್ ಬಿಟ್..ಇವರನ್ ಬಟ್..3ನೇಯವರಿಗೆ ಟಿಕೆಟ್..?
ಕಾಂಗ್ರೆಸ್ ಕೋಲಾರ ಟಿಕೆಟ್ ಕಗ್ಗಂಟು ಸೌಧದಲ್ಲಿ ಹೈಡ್ರಾಮಾ

ಎರಡು ಬಣಗಳ ಭಿನ್ನತೆ ವಿಧಾನ ಸೌಧದವರೆಗೂ ಬಂದು ನಿಂತಿದೆ. ಹೇಗಾದ್ರು ಮಾಡಿ ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ಕೊಡಿಸಬಾರದೆಂಬ ಜಿದ್ದಿಗೆ ರಮೇಶ್ ಕುಮಾರ್ ಅವರ ಬಣ ಬಿದ್ದಂತಿದೆ. ಹೀಗಾಗಿ ರಮೇಶ್ ಕುಮಾರ್(Ramesh Kumar) ಬೆಂಬಲಿಗರೆಲ್ಲ ಒಟ್ಟುಗೂಡಿ, ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುತ್ತೇವೆಂದು ಹೇಳಿ ವಿಧಾನಸೌಧಕ್ಕೆ ಬಂದಿದ್ದರು. ಆದ್ರೆ ಅದೊಂದು ರಾಜೀನಾಮೆ ಡ್ರಾಮಾವಾಗಿ ಅಂತ್ಯವಾದಂತಿದೆ. ಆದರೂ ಸಹ ಕೋಲಾರ(Kolar) ಟಿಕೆಟ್ ಹಂಚಿಕೆ ಬಿಕ್ಕಟ್ಟು ಈಗ ಮತ್ತಷ್ಟು ಬಿಗಿಯಾದಂತೆನೇ ಕಾಣುತ್ತಿದೆ. ಮುನಿಯಪ್ಪನವರ(KH Muniyappa) ಅಳಿಯನಿಗೆ ಟಿಕೆಟ್(Ticket) ತಪ್ಪಿಸುವ ಸಲುವಾಗಿ, ಅವರ ವಿರೋಧಿ ಬಣ ಎಡಗೈ-ಬಲಗೈಗಳ ಲೆಕ್ಕಾಚಾರ ಶುರುವಿಟ್ಟುಕೊಂಡಿದೆ. ಇಡೀ ಜಿಲ್ಲೆಯಲ್ಲಿ ಎಡಗೈಗಿಂತ ಬಲಗೈನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಎಡಗೈ ಆದ ಮುನಿಯಪ್ಪವರ ಕುಟುಂಬಕ್ಕೆ ಟಿಕೆಟ್ ಕೊಡಕೂಡದೆಂದು ಅವರ ವಿರೋಧಿ ಬಣ ಬೇಡಿಕೆ ಇಟ್ಟಿದೆ. ಒಂದು ವೇಳೆ ಬಲಗೈ ಬಣಕ್ಕೆ ಕೊಡಲು ಸಾಧ್ಯವೇ ಇಲ್ಲ ಅನ್ನೋದಾದ್ರೆ, ತಾವು ಎಡಗೈ ಬಣಕ್ಕೆ ಕೊಟ್ಟರೂ ಸಹ ಮುನಿಯಪ್ಪನವರ ಕುಟುಂಬದ ಹೊರಗಿನವರಿಗೆ ಟಿಕೆಟ್ ಕೊಡಿ ಎಂದು ವಾದವನ್ನು ಮುಂದಿಟ್ಟಾರೆ. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more