Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Published : Mar 28, 2024, 05:17 PM ISTUpdated : Mar 28, 2024, 05:18 PM IST

ಕೋಲಾರ ಕಾಂಗ್ರೆಸ್ನಲ್ಲಿ ಎಡ-ಬಲ ರಾಜೀನಾಮೆ ಡ್ರಾಮಾ
2 ಬಣಗಳ ಗಲಾಟೆಯಲ್ಲಿ 3ನೇಯವರಿಗೆ ಆಗುತ್ತಾ ಲಾಭ..?
ಅವರನ್ ಬಿಟ್..ಇವರನ್ ಬಟ್..3ನೇಯವರಿಗೆ ಟಿಕೆಟ್..?
ಕಾಂಗ್ರೆಸ್ ಕೋಲಾರ ಟಿಕೆಟ್ ಕಗ್ಗಂಟು ಸೌಧದಲ್ಲಿ ಹೈಡ್ರಾಮಾ

ಎರಡು ಬಣಗಳ ಭಿನ್ನತೆ ವಿಧಾನ ಸೌಧದವರೆಗೂ ಬಂದು ನಿಂತಿದೆ. ಹೇಗಾದ್ರು ಮಾಡಿ ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ಕೊಡಿಸಬಾರದೆಂಬ ಜಿದ್ದಿಗೆ ರಮೇಶ್ ಕುಮಾರ್ ಅವರ ಬಣ ಬಿದ್ದಂತಿದೆ. ಹೀಗಾಗಿ ರಮೇಶ್ ಕುಮಾರ್(Ramesh Kumar) ಬೆಂಬಲಿಗರೆಲ್ಲ ಒಟ್ಟುಗೂಡಿ, ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುತ್ತೇವೆಂದು ಹೇಳಿ ವಿಧಾನಸೌಧಕ್ಕೆ ಬಂದಿದ್ದರು. ಆದ್ರೆ ಅದೊಂದು ರಾಜೀನಾಮೆ ಡ್ರಾಮಾವಾಗಿ ಅಂತ್ಯವಾದಂತಿದೆ. ಆದರೂ ಸಹ ಕೋಲಾರ(Kolar) ಟಿಕೆಟ್ ಹಂಚಿಕೆ ಬಿಕ್ಕಟ್ಟು ಈಗ ಮತ್ತಷ್ಟು ಬಿಗಿಯಾದಂತೆನೇ ಕಾಣುತ್ತಿದೆ. ಮುನಿಯಪ್ಪನವರ(KH Muniyappa) ಅಳಿಯನಿಗೆ ಟಿಕೆಟ್(Ticket) ತಪ್ಪಿಸುವ ಸಲುವಾಗಿ, ಅವರ ವಿರೋಧಿ ಬಣ ಎಡಗೈ-ಬಲಗೈಗಳ ಲೆಕ್ಕಾಚಾರ ಶುರುವಿಟ್ಟುಕೊಂಡಿದೆ. ಇಡೀ ಜಿಲ್ಲೆಯಲ್ಲಿ ಎಡಗೈಗಿಂತ ಬಲಗೈನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಎಡಗೈ ಆದ ಮುನಿಯಪ್ಪವರ ಕುಟುಂಬಕ್ಕೆ ಟಿಕೆಟ್ ಕೊಡಕೂಡದೆಂದು ಅವರ ವಿರೋಧಿ ಬಣ ಬೇಡಿಕೆ ಇಟ್ಟಿದೆ. ಒಂದು ವೇಳೆ ಬಲಗೈ ಬಣಕ್ಕೆ ಕೊಡಲು ಸಾಧ್ಯವೇ ಇಲ್ಲ ಅನ್ನೋದಾದ್ರೆ, ತಾವು ಎಡಗೈ ಬಣಕ್ಕೆ ಕೊಟ್ಟರೂ ಸಹ ಮುನಿಯಪ್ಪನವರ ಕುಟುಂಬದ ಹೊರಗಿನವರಿಗೆ ಟಿಕೆಟ್ ಕೊಡಿ ಎಂದು ವಾದವನ್ನು ಮುಂದಿಟ್ಟಾರೆ. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more