Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?

Published : Mar 28, 2024, 05:17 PM ISTUpdated : Mar 28, 2024, 05:18 PM IST

ಕೋಲಾರ ಕಾಂಗ್ರೆಸ್ನಲ್ಲಿ ಎಡ-ಬಲ ರಾಜೀನಾಮೆ ಡ್ರಾಮಾ
2 ಬಣಗಳ ಗಲಾಟೆಯಲ್ಲಿ 3ನೇಯವರಿಗೆ ಆಗುತ್ತಾ ಲಾಭ..?
ಅವರನ್ ಬಿಟ್..ಇವರನ್ ಬಟ್..3ನೇಯವರಿಗೆ ಟಿಕೆಟ್..?
ಕಾಂಗ್ರೆಸ್ ಕೋಲಾರ ಟಿಕೆಟ್ ಕಗ್ಗಂಟು ಸೌಧದಲ್ಲಿ ಹೈಡ್ರಾಮಾ

ಎರಡು ಬಣಗಳ ಭಿನ್ನತೆ ವಿಧಾನ ಸೌಧದವರೆಗೂ ಬಂದು ನಿಂತಿದೆ. ಹೇಗಾದ್ರು ಮಾಡಿ ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ಕೊಡಿಸಬಾರದೆಂಬ ಜಿದ್ದಿಗೆ ರಮೇಶ್ ಕುಮಾರ್ ಅವರ ಬಣ ಬಿದ್ದಂತಿದೆ. ಹೀಗಾಗಿ ರಮೇಶ್ ಕುಮಾರ್(Ramesh Kumar) ಬೆಂಬಲಿಗರೆಲ್ಲ ಒಟ್ಟುಗೂಡಿ, ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುತ್ತೇವೆಂದು ಹೇಳಿ ವಿಧಾನಸೌಧಕ್ಕೆ ಬಂದಿದ್ದರು. ಆದ್ರೆ ಅದೊಂದು ರಾಜೀನಾಮೆ ಡ್ರಾಮಾವಾಗಿ ಅಂತ್ಯವಾದಂತಿದೆ. ಆದರೂ ಸಹ ಕೋಲಾರ(Kolar) ಟಿಕೆಟ್ ಹಂಚಿಕೆ ಬಿಕ್ಕಟ್ಟು ಈಗ ಮತ್ತಷ್ಟು ಬಿಗಿಯಾದಂತೆನೇ ಕಾಣುತ್ತಿದೆ. ಮುನಿಯಪ್ಪನವರ(KH Muniyappa) ಅಳಿಯನಿಗೆ ಟಿಕೆಟ್(Ticket) ತಪ್ಪಿಸುವ ಸಲುವಾಗಿ, ಅವರ ವಿರೋಧಿ ಬಣ ಎಡಗೈ-ಬಲಗೈಗಳ ಲೆಕ್ಕಾಚಾರ ಶುರುವಿಟ್ಟುಕೊಂಡಿದೆ. ಇಡೀ ಜಿಲ್ಲೆಯಲ್ಲಿ ಎಡಗೈಗಿಂತ ಬಲಗೈನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಎಡಗೈ ಆದ ಮುನಿಯಪ್ಪವರ ಕುಟುಂಬಕ್ಕೆ ಟಿಕೆಟ್ ಕೊಡಕೂಡದೆಂದು ಅವರ ವಿರೋಧಿ ಬಣ ಬೇಡಿಕೆ ಇಟ್ಟಿದೆ. ಒಂದು ವೇಳೆ ಬಲಗೈ ಬಣಕ್ಕೆ ಕೊಡಲು ಸಾಧ್ಯವೇ ಇಲ್ಲ ಅನ್ನೋದಾದ್ರೆ, ತಾವು ಎಡಗೈ ಬಣಕ್ಕೆ ಕೊಟ್ಟರೂ ಸಹ ಮುನಿಯಪ್ಪನವರ ಕುಟುಂಬದ ಹೊರಗಿನವರಿಗೆ ಟಿಕೆಟ್ ಕೊಡಿ ಎಂದು ವಾದವನ್ನು ಮುಂದಿಟ್ಟಾರೆ. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more