Feb 7, 2020, 11:57 PM IST
ಚಾಮರಾಜನಗರ(ಫೆ. 07) ಗೆದ್ದು ಬಂದು ಮಂತ್ರಿಯಾದವರನ್ನು ಮತ್ತೆ ಮತ್ತೆ ಅನರ್ಹರು ಎಂದು ಕರೆಯುವುದು ಸರಿ ಅಲ್ಲ ಎಂದು ಶಾಸಕ ಎನ್. ಮಹೇಶ್ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ.
ಸಿದ್ದರಾಮಯ್ಯನವರ ಒಂದು ಕಾಲಸ ಆಪ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಮಂತ್ರಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮಾರ್ಗದರ್ಶನ ನೀಡಲಿ. ಅದನ್ನು ಬಿಟ್ಟು ಹೀಗೆ ಮಾತನಾಡುವುದು ಸರಿ ಅಲ್ಲ ಎಂದು ಹೇಳಿದ್ದಾರೆ.