ಮೊದ್ಲು ಸ್ಪಷ್ಟ ಕೈಗಾರಿಕಾ ನೀತಿ ರೂಪಿಸಿ: ಗವಿಮಠ ಶ್ರೀ | Protest Against Baldota Steel Factory in Koppal |

Published : Feb 19, 2025, 04:00 PM IST

ಕೊಪ್ಪಳ: ಕೊಪ್ಪಳ ಬಳಿ ಬಲ್ಡೋಟಾ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಹೋರಾಟಕ್ಕೆ ಗವಿಮಠದ ಶ್ರೀಗಳು ಬೆಂಬಲ ಸೂಚಿಸಿದ್ದಾರೆ. ಹೋರಾಟಕ್ಕೆ ಬೆಂಬಲ ಕೋರಲು ಬಂದಿದ್ದ ನಿಯೋಗಕ್ಕೆ ಸಾಥ್ ನೀಡುವುದಾಗಿ ಗವಿಸಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಪರಿಸರ ಹಿತರಕ್ಷಣಾ ವೇದಿಕೆಯ ಮುಖಂಡರು ಸ್ವಾಮೀಜಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕಾರ್ಖಾನೆಯಿಂದ ಊರನ್ನು ಸ್ಮಶಾನ ಮಾಡುವುದು ಬೇಡ, ಈಗಿರುವ ಕಾರ್ಖಾನೆಗಳಿಂದ ತೊಂದರೆಯಾಗಿದೆ, ಇನ್ನಷ್ಟು ತೊಂದರೆ ಯಾಗುವುದು ಬೇಡ, ಕಾರ್ಖಾನೆಯಿಂದ‌ ಪರಿಸರ ಹಾನಿಯಾಗುತ್ತದೆ, ಈ ಭಾಗದ ಪರಿಸರ ಹಾನಿಗೆ ಅವಕಾಶಬೇಡ, ನಾನು ಹೋರಾಟಕ್ಕೆ ಬೆಂಬಲ ನೀಡುತ್ತೇನೆ, ಪಕ್ಷಾತೀತವಾಗಿ ಹೋರಾಟ ಬೇಕು ಎಂದು ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. Resistance to setting up Baldota Steel Factory in Koppal. Sri Abhinava Gavi Siddeshwara Swamiji of Koppal Gavi Mutt has extended support to the anti-factory campaign https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more