ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯದ ವಿಚಾರ. ಬಿಜೆಪಿಯಲ್ಲಿ ಅಲ್ಲಲ್ಲಿ ಒಂದಿಷ್ಟು ವ್ಯತ್ಯಾಸಗಳಾಗಿವೆ . ಇದನ್ನು ಸರಿಪಡಿಸಿಕೊಂಡು ಕೆಲಸ ಮಾಡುತ್ತೇವೆ . ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ ವಾಗಿದೆ ಮಂಡ್ಯ ಜಿಲ್ಲೆ ಬಹುತೇಕ ಜನರು ಗುಳೆ ಹೋಗುತ್ತಿದ್ದಾರೆ , 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ ಇದರಿಂದ ಬಡವರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ರದ್ದಾಗುತ್ತವೆ.ಇದರಿಂದ ಬಡವರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ರದ್ದಾಗುತ್ತವೆ. ಬಿಜೆಪಿಯಲ್ಲಿ ಆರೋಪ ಪ್ರತ್ಯಾಪ ಪ್ರತ್ಯಾರೋಪ ಹೆಚ್ಚಾಗುತ್ತಿರುವ ವಿಚಾರ . ಮಳೆ ಬರುವ ಮುಂಚೆ ಗುಡುಗು ಸಿಡಿಲು ಸಹ ಬರುತ್ತದೆ . ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿ ಪಡಿಸಿಕೊಂಡು ಹೋಗುತ್ತೇವೆ . ಕಿಸಾನ್ ಸಮ್ಮಾನ ಯೋಜನೆಯಡಿ ಬಿಎಸ್ವೈ ಸರ್ಕಾರ ನೀಡುವ ಸಹಾಯಧನ ರಾಜ್ಯ ಸರ್ಕಾರ ನಿಲ್ಲಿಸಿದೆ . ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ರಾಜ್ಯ ಸರ್ಕಾರ ವಿಫಲ ಮಾಡುತ್ತಿದ್ದಾರೆ . ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಬಿಜೆಪಿ ಹೋರಾಟ ಮಾಡುವ ಜವಾಬ್ದಾರಿ ಇದೆ ಮಾಡುತ್ತಿದ್ದೇವೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more