ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

Published : Jul 21, 2024, 11:27 AM ISTUpdated : Jul 21, 2024, 11:28 AM IST

ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದ ಸಂಸದ
ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಧರಣಿ ಕೂರುವೆ
ಪ್ರಜಾಪ್ರಭುತ್ವದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು ಕೋಟಾ ಕಿಡಿ

ಸಿದ್ದರಾಮಯ್ಯ (Siddaramaiah)ವಿರುದ್ಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ(MP Kota Srinivas Poojary) ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರದ (BJP government) ಹಗರಣಗಳ ಬಗ್ಗೆ ಸದನದಲ್ಲಿ ಸಿಎಂ ಪ್ರಸ್ತಾಪ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆ, ಭೋವಿ ನಿಗಮದಲ್ಲಿ ಹಗರಣವಾಗಿದೆ ಎಂದು ಆರೋಪಿಸಿದ್ದಾರೆ. ಈ ಸಿಎಂ ಆರೋಪಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ನಾನು ಮಂತ್ರಿಯಾಗಿದ್ದಾಗ ನೀವು ವಿಪಕ್ಷ ನಾಯಕರಿದ್ರಿ ಆಗ ಧ್ವನಿ ಎತ್ತಿಲ್ಲ. ಈಗ ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ. ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಿರಿ. ಒಂದು ರೂಪಾಯಿ ಅವ್ಯವಹಾರ ಮಾಡಿದ್ರು ಸಿಬಿಐ(CBI)ತನಿಖೆ ಮಾಡಿಸಿ, ನಾನು ತಪ್ಪು ಮಾಡಿದರೆ ಏನು ಶಿಕ್ಷೆ ಬೇಕಾದರು ಕೊಡಬಹುದಿತ್ತು. ಪರಿಶಿಷ್ಟ ಪಂಗಡದ ಹಣವನ್ನು ಬೇರೆ ರಾಜ್ಯದ ಚುನಾವಣೆಗೆ ಕೊಟ್ಟಿದ್ದೀರಿ. ಹಿಂದಿನ ಸರ್ಕಾರದಲ್ಲಿ ಅಪರಾಧವೇ ಮಾಡದ ಪ್ರಕರಣಗಳನ್ನು ಹೇಳುತ್ತಿದ್ದೀರಿ. ನಿಮ್ಮ ಹಗರಣಗಳನ್ನ ಮುಚ್ಚಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡ್ತಿದ್ದೀರಿ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more