ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

Published : Jul 21, 2024, 11:27 AM ISTUpdated : Jul 21, 2024, 11:28 AM IST

ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದ ಸಂಸದ
ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಧರಣಿ ಕೂರುವೆ
ಪ್ರಜಾಪ್ರಭುತ್ವದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು ಕೋಟಾ ಕಿಡಿ

ಸಿದ್ದರಾಮಯ್ಯ (Siddaramaiah)ವಿರುದ್ಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ(MP Kota Srinivas Poojary) ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರದ (BJP government) ಹಗರಣಗಳ ಬಗ್ಗೆ ಸದನದಲ್ಲಿ ಸಿಎಂ ಪ್ರಸ್ತಾಪ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆ, ಭೋವಿ ನಿಗಮದಲ್ಲಿ ಹಗರಣವಾಗಿದೆ ಎಂದು ಆರೋಪಿಸಿದ್ದಾರೆ. ಈ ಸಿಎಂ ಆರೋಪಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ನಾನು ಮಂತ್ರಿಯಾಗಿದ್ದಾಗ ನೀವು ವಿಪಕ್ಷ ನಾಯಕರಿದ್ರಿ ಆಗ ಧ್ವನಿ ಎತ್ತಿಲ್ಲ. ಈಗ ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ. ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಿರಿ. ಒಂದು ರೂಪಾಯಿ ಅವ್ಯವಹಾರ ಮಾಡಿದ್ರು ಸಿಬಿಐ(CBI)ತನಿಖೆ ಮಾಡಿಸಿ, ನಾನು ತಪ್ಪು ಮಾಡಿದರೆ ಏನು ಶಿಕ್ಷೆ ಬೇಕಾದರು ಕೊಡಬಹುದಿತ್ತು. ಪರಿಶಿಷ್ಟ ಪಂಗಡದ ಹಣವನ್ನು ಬೇರೆ ರಾಜ್ಯದ ಚುನಾವಣೆಗೆ ಕೊಟ್ಟಿದ್ದೀರಿ. ಹಿಂದಿನ ಸರ್ಕಾರದಲ್ಲಿ ಅಪರಾಧವೇ ಮಾಡದ ಪ್ರಕರಣಗಳನ್ನು ಹೇಳುತ್ತಿದ್ದೀರಿ. ನಿಮ್ಮ ಹಗರಣಗಳನ್ನ ಮುಚ್ಚಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡ್ತಿದ್ದೀರಿ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more