ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

Published : Jul 21, 2024, 11:27 AM ISTUpdated : Jul 21, 2024, 11:28 AM IST

ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದ ಸಂಸದ
ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಧರಣಿ ಕೂರುವೆ
ಪ್ರಜಾಪ್ರಭುತ್ವದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು ಕೋಟಾ ಕಿಡಿ

ಸಿದ್ದರಾಮಯ್ಯ (Siddaramaiah)ವಿರುದ್ಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ(MP Kota Srinivas Poojary) ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರದ (BJP government) ಹಗರಣಗಳ ಬಗ್ಗೆ ಸದನದಲ್ಲಿ ಸಿಎಂ ಪ್ರಸ್ತಾಪ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆ, ಭೋವಿ ನಿಗಮದಲ್ಲಿ ಹಗರಣವಾಗಿದೆ ಎಂದು ಆರೋಪಿಸಿದ್ದಾರೆ. ಈ ಸಿಎಂ ಆರೋಪಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ನಾನು ಮಂತ್ರಿಯಾಗಿದ್ದಾಗ ನೀವು ವಿಪಕ್ಷ ನಾಯಕರಿದ್ರಿ ಆಗ ಧ್ವನಿ ಎತ್ತಿಲ್ಲ. ಈಗ ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ. ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಿರಿ. ಒಂದು ರೂಪಾಯಿ ಅವ್ಯವಹಾರ ಮಾಡಿದ್ರು ಸಿಬಿಐ(CBI)ತನಿಖೆ ಮಾಡಿಸಿ, ನಾನು ತಪ್ಪು ಮಾಡಿದರೆ ಏನು ಶಿಕ್ಷೆ ಬೇಕಾದರು ಕೊಡಬಹುದಿತ್ತು. ಪರಿಶಿಷ್ಟ ಪಂಗಡದ ಹಣವನ್ನು ಬೇರೆ ರಾಜ್ಯದ ಚುನಾವಣೆಗೆ ಕೊಟ್ಟಿದ್ದೀರಿ. ಹಿಂದಿನ ಸರ್ಕಾರದಲ್ಲಿ ಅಪರಾಧವೇ ಮಾಡದ ಪ್ರಕರಣಗಳನ್ನು ಹೇಳುತ್ತಿದ್ದೀರಿ. ನಿಮ್ಮ ಹಗರಣಗಳನ್ನ ಮುಚ್ಚಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡ್ತಿದ್ದೀರಿ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more