ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

Published : Aug 11, 2023, 09:45 AM IST

ಬಿಜೆಪಿಯ ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಹಲವಾರು ವಿಷಯಗಳ ಕುರಿತು ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
 

ಉಡುಪಿ ಕಾಲೇಜುವೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋವನ್ನು ಮುಸ್ಲಿಂ ಹುಡುಗಿಯರು ಶೂಟ್‌ ಮಾಡಿದ ಪ್ರಕರಣ ನಡೆದಿತ್ತು. ಈ ಪ್ರಕರಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬಿಜೆಪಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Pujari) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಲಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಹಾಗೂ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಇದು ಇಷ್ಟು ದೊಡ್ಡದಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ದೇಶದ ಪ್ರತಿಯೊಬ್ಬರನ್ನು ಈ ಮಣ್ಣಿನ ಪುತ್ರರಂತೆ ನೋಡುತ್ತಾರೆ. ಅಲ್ಪಸಂಖ್ಯಾತರನ್ನು ನಮ್ಮ ಪಕ್ಷ ಕಡೆಗಣಿಸುತ್ತಿಲ್ಲ ಎಂದು ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು. 

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ತುಲಾ ರಾಶಿಯವರು ಹೆಚ್ಚು ವ್ಯಯ ಮಾಡಲಿದ್ದು, ವೃತ್ತಿಯಲ್ಲಿ ಮಿಶ್ರಫಲ

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more