ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

Published : Aug 11, 2023, 09:45 AM IST

ಬಿಜೆಪಿಯ ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಹಲವಾರು ವಿಷಯಗಳ ಕುರಿತು ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
 

ಉಡುಪಿ ಕಾಲೇಜುವೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋವನ್ನು ಮುಸ್ಲಿಂ ಹುಡುಗಿಯರು ಶೂಟ್‌ ಮಾಡಿದ ಪ್ರಕರಣ ನಡೆದಿತ್ತು. ಈ ಪ್ರಕರಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬಿಜೆಪಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Pujari) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಲಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಹಾಗೂ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಇದು ಇಷ್ಟು ದೊಡ್ಡದಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ದೇಶದ ಪ್ರತಿಯೊಬ್ಬರನ್ನು ಈ ಮಣ್ಣಿನ ಪುತ್ರರಂತೆ ನೋಡುತ್ತಾರೆ. ಅಲ್ಪಸಂಖ್ಯಾತರನ್ನು ನಮ್ಮ ಪಕ್ಷ ಕಡೆಗಣಿಸುತ್ತಿಲ್ಲ ಎಂದು ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು. 

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ತುಲಾ ರಾಶಿಯವರು ಹೆಚ್ಚು ವ್ಯಯ ಮಾಡಲಿದ್ದು, ವೃತ್ತಿಯಲ್ಲಿ ಮಿಶ್ರಫಲ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more