ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

Published : Aug 11, 2023, 09:45 AM IST

ಬಿಜೆಪಿಯ ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಹಲವಾರು ವಿಷಯಗಳ ಕುರಿತು ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
 

ಉಡುಪಿ ಕಾಲೇಜುವೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋವನ್ನು ಮುಸ್ಲಿಂ ಹುಡುಗಿಯರು ಶೂಟ್‌ ಮಾಡಿದ ಪ್ರಕರಣ ನಡೆದಿತ್ತು. ಈ ಪ್ರಕರಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬಿಜೆಪಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Pujari) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಲಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಹಾಗೂ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಇದು ಇಷ್ಟು ದೊಡ್ಡದಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ದೇಶದ ಪ್ರತಿಯೊಬ್ಬರನ್ನು ಈ ಮಣ್ಣಿನ ಪುತ್ರರಂತೆ ನೋಡುತ್ತಾರೆ. ಅಲ್ಪಸಂಖ್ಯಾತರನ್ನು ನಮ್ಮ ಪಕ್ಷ ಕಡೆಗಣಿಸುತ್ತಿಲ್ಲ ಎಂದು ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು. 

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ತುಲಾ ರಾಶಿಯವರು ಹೆಚ್ಚು ವ್ಯಯ ಮಾಡಲಿದ್ದು, ವೃತ್ತಿಯಲ್ಲಿ ಮಿಶ್ರಫಲ

23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
Read more