ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್‌ ಪೂಜಾರಿ

Published : Aug 11, 2023, 09:45 AM IST

ಬಿಜೆಪಿಯ ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಹಲವಾರು ವಿಷಯಗಳ ಕುರಿತು ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
 

ಉಡುಪಿ ಕಾಲೇಜುವೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋವನ್ನು ಮುಸ್ಲಿಂ ಹುಡುಗಿಯರು ಶೂಟ್‌ ಮಾಡಿದ ಪ್ರಕರಣ ನಡೆದಿತ್ತು. ಈ ಪ್ರಕರಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬಿಜೆಪಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Pujari) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಲಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಹಾಗೂ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಇದು ಇಷ್ಟು ದೊಡ್ಡದಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ದೇಶದ ಪ್ರತಿಯೊಬ್ಬರನ್ನು ಈ ಮಣ್ಣಿನ ಪುತ್ರರಂತೆ ನೋಡುತ್ತಾರೆ. ಅಲ್ಪಸಂಖ್ಯಾತರನ್ನು ನಮ್ಮ ಪಕ್ಷ ಕಡೆಗಣಿಸುತ್ತಿಲ್ಲ ಎಂದು ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು. 

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ತುಲಾ ರಾಶಿಯವರು ಹೆಚ್ಚು ವ್ಯಯ ಮಾಡಲಿದ್ದು, ವೃತ್ತಿಯಲ್ಲಿ ಮಿಶ್ರಫಲ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more