Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Published : Jan 26, 2022, 11:57 PM IST

* ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ವಿಶೇಷ ತಂತ್ರ
* ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್
* ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಹೋರಾಟ
* ಕಾಂಗ್ರೆಸ್ ತಂತ್ರಗಾರಿಕೆ ಏನು?

ಬೆಂಗಳೂರು(ಜ. 26)  ಲಿಂಗಾಯತ(Lingayat), ಒಕ್ಕಲಿಗ ಮತ್ತು ಅಹಿಂದ .. ರಾಜ್ಯದ ಪ್ರಮುಖ ಮೂರು ನಾಯಕರಿಗೆ ಕಾಂಗ್ರೆಸ್ (Congress) ಪಕ್ಷ ವಿಶೇಷ ಅಧಿಕಾರದ ಚುಕ್ಕಾಣಿ ನೀಡಿ ಮಹಾದಾಳವನ್ನು ಕಾಂಗ್ರೆಸ್ ಉರುಳಿಸಿದೆ. ಡಿಕೆ ಶಿವಕುಮಾರ್(DK Shivakumar), ಸಿದ್ದರಾಮಯ್ಯ (Siddaramaiah) ಮತ್ತು ಎಂಬಿ ಪಾಟೀಲ್(MB Patil) ಕೈ ಮುಂದಾಳತ್ವದಲ್ಲಿದ್ದಾರೆ. 

Karnataka Politics: ಸಿದ್ದು ಹಾಡಿ ಹೊಗಳುತ್ತಲೇ ಸರಿಯಾದ ಗುದ್ದು ನೀಡಿದ ಸಿಸಿ ಪಾಟೀಲ್!

ಅತ್ತ ಉತ್ತರ ಪ್ರದೇಶ ಸೇರಿ ಪಂಚರಾಜ್ಯ ಚುನಾವಣಾ ಅಖಾಡ ಸಿದ್ಧವಾಗಿದ್ದರೆ ಇತ್ತ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಒಂದು ಕಡೆ ಪಕ್ಷಾಂತರದ  ಹೇಳಿಕೆಗಳ ನಡುವೆ ಎಂಬಿ ಪಾಟೀಲರಿಗೆ ವಿಶೇಷ ಅಧಿಕಾರ ಸಿಕ್ಕಿರುವ ಹಿಂದಿನ ಗುಟ್ಟು ಏನು? 

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more