Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Published : Jan 26, 2022, 11:57 PM IST

* ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ವಿಶೇಷ ತಂತ್ರ
* ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್
* ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಹೋರಾಟ
* ಕಾಂಗ್ರೆಸ್ ತಂತ್ರಗಾರಿಕೆ ಏನು?

ಬೆಂಗಳೂರು(ಜ. 26)  ಲಿಂಗಾಯತ(Lingayat), ಒಕ್ಕಲಿಗ ಮತ್ತು ಅಹಿಂದ .. ರಾಜ್ಯದ ಪ್ರಮುಖ ಮೂರು ನಾಯಕರಿಗೆ ಕಾಂಗ್ರೆಸ್ (Congress) ಪಕ್ಷ ವಿಶೇಷ ಅಧಿಕಾರದ ಚುಕ್ಕಾಣಿ ನೀಡಿ ಮಹಾದಾಳವನ್ನು ಕಾಂಗ್ರೆಸ್ ಉರುಳಿಸಿದೆ. ಡಿಕೆ ಶಿವಕುಮಾರ್(DK Shivakumar), ಸಿದ್ದರಾಮಯ್ಯ (Siddaramaiah) ಮತ್ತು ಎಂಬಿ ಪಾಟೀಲ್(MB Patil) ಕೈ ಮುಂದಾಳತ್ವದಲ್ಲಿದ್ದಾರೆ. 

Karnataka Politics: ಸಿದ್ದು ಹಾಡಿ ಹೊಗಳುತ್ತಲೇ ಸರಿಯಾದ ಗುದ್ದು ನೀಡಿದ ಸಿಸಿ ಪಾಟೀಲ್!

ಅತ್ತ ಉತ್ತರ ಪ್ರದೇಶ ಸೇರಿ ಪಂಚರಾಜ್ಯ ಚುನಾವಣಾ ಅಖಾಡ ಸಿದ್ಧವಾಗಿದ್ದರೆ ಇತ್ತ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಒಂದು ಕಡೆ ಪಕ್ಷಾಂತರದ  ಹೇಳಿಕೆಗಳ ನಡುವೆ ಎಂಬಿ ಪಾಟೀಲರಿಗೆ ವಿಶೇಷ ಅಧಿಕಾರ ಸಿಕ್ಕಿರುವ ಹಿಂದಿನ ಗುಟ್ಟು ಏನು? 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more