Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Published : Jan 26, 2022, 11:57 PM IST

* ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ವಿಶೇಷ ತಂತ್ರ
* ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್
* ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಹೋರಾಟ
* ಕಾಂಗ್ರೆಸ್ ತಂತ್ರಗಾರಿಕೆ ಏನು?

ಬೆಂಗಳೂರು(ಜ. 26)  ಲಿಂಗಾಯತ(Lingayat), ಒಕ್ಕಲಿಗ ಮತ್ತು ಅಹಿಂದ .. ರಾಜ್ಯದ ಪ್ರಮುಖ ಮೂರು ನಾಯಕರಿಗೆ ಕಾಂಗ್ರೆಸ್ (Congress) ಪಕ್ಷ ವಿಶೇಷ ಅಧಿಕಾರದ ಚುಕ್ಕಾಣಿ ನೀಡಿ ಮಹಾದಾಳವನ್ನು ಕಾಂಗ್ರೆಸ್ ಉರುಳಿಸಿದೆ. ಡಿಕೆ ಶಿವಕುಮಾರ್(DK Shivakumar), ಸಿದ್ದರಾಮಯ್ಯ (Siddaramaiah) ಮತ್ತು ಎಂಬಿ ಪಾಟೀಲ್(MB Patil) ಕೈ ಮುಂದಾಳತ್ವದಲ್ಲಿದ್ದಾರೆ. 

Karnataka Politics: ಸಿದ್ದು ಹಾಡಿ ಹೊಗಳುತ್ತಲೇ ಸರಿಯಾದ ಗುದ್ದು ನೀಡಿದ ಸಿಸಿ ಪಾಟೀಲ್!

ಅತ್ತ ಉತ್ತರ ಪ್ರದೇಶ ಸೇರಿ ಪಂಚರಾಜ್ಯ ಚುನಾವಣಾ ಅಖಾಡ ಸಿದ್ಧವಾಗಿದ್ದರೆ ಇತ್ತ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಒಂದು ಕಡೆ ಪಕ್ಷಾಂತರದ  ಹೇಳಿಕೆಗಳ ನಡುವೆ ಎಂಬಿ ಪಾಟೀಲರಿಗೆ ವಿಶೇಷ ಅಧಿಕಾರ ಸಿಕ್ಕಿರುವ ಹಿಂದಿನ ಗುಟ್ಟು ಏನು? 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more