Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Published : Jan 26, 2022, 11:57 PM IST

* ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ವಿಶೇಷ ತಂತ್ರ
* ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್
* ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಹೋರಾಟ
* ಕಾಂಗ್ರೆಸ್ ತಂತ್ರಗಾರಿಕೆ ಏನು?

ಬೆಂಗಳೂರು(ಜ. 26)  ಲಿಂಗಾಯತ(Lingayat), ಒಕ್ಕಲಿಗ ಮತ್ತು ಅಹಿಂದ .. ರಾಜ್ಯದ ಪ್ರಮುಖ ಮೂರು ನಾಯಕರಿಗೆ ಕಾಂಗ್ರೆಸ್ (Congress) ಪಕ್ಷ ವಿಶೇಷ ಅಧಿಕಾರದ ಚುಕ್ಕಾಣಿ ನೀಡಿ ಮಹಾದಾಳವನ್ನು ಕಾಂಗ್ರೆಸ್ ಉರುಳಿಸಿದೆ. ಡಿಕೆ ಶಿವಕುಮಾರ್(DK Shivakumar), ಸಿದ್ದರಾಮಯ್ಯ (Siddaramaiah) ಮತ್ತು ಎಂಬಿ ಪಾಟೀಲ್(MB Patil) ಕೈ ಮುಂದಾಳತ್ವದಲ್ಲಿದ್ದಾರೆ. 

Karnataka Politics: ಸಿದ್ದು ಹಾಡಿ ಹೊಗಳುತ್ತಲೇ ಸರಿಯಾದ ಗುದ್ದು ನೀಡಿದ ಸಿಸಿ ಪಾಟೀಲ್!

ಅತ್ತ ಉತ್ತರ ಪ್ರದೇಶ ಸೇರಿ ಪಂಚರಾಜ್ಯ ಚುನಾವಣಾ ಅಖಾಡ ಸಿದ್ಧವಾಗಿದ್ದರೆ ಇತ್ತ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಒಂದು ಕಡೆ ಪಕ್ಷಾಂತರದ  ಹೇಳಿಕೆಗಳ ನಡುವೆ ಎಂಬಿ ಪಾಟೀಲರಿಗೆ ವಿಶೇಷ ಅಧಿಕಾರ ಸಿಕ್ಕಿರುವ ಹಿಂದಿನ ಗುಟ್ಟು ಏನು? 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more