Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Karnataka Politics: ಎಂಬಿ ಪಾಟೀಲರಿಗೆ ಪ್ರಚಾರ ಸಮಿತಿ ಹೊಣೆ, DSP ಜಂಟಿ ಯುದ್ಧ!

Published : Jan 26, 2022, 11:57 PM IST

* ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ವಿಶೇಷ ತಂತ್ರ
* ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್
* ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಹೋರಾಟ
* ಕಾಂಗ್ರೆಸ್ ತಂತ್ರಗಾರಿಕೆ ಏನು?

ಬೆಂಗಳೂರು(ಜ. 26)  ಲಿಂಗಾಯತ(Lingayat), ಒಕ್ಕಲಿಗ ಮತ್ತು ಅಹಿಂದ .. ರಾಜ್ಯದ ಪ್ರಮುಖ ಮೂರು ನಾಯಕರಿಗೆ ಕಾಂಗ್ರೆಸ್ (Congress) ಪಕ್ಷ ವಿಶೇಷ ಅಧಿಕಾರದ ಚುಕ್ಕಾಣಿ ನೀಡಿ ಮಹಾದಾಳವನ್ನು ಕಾಂಗ್ರೆಸ್ ಉರುಳಿಸಿದೆ. ಡಿಕೆ ಶಿವಕುಮಾರ್(DK Shivakumar), ಸಿದ್ದರಾಮಯ್ಯ (Siddaramaiah) ಮತ್ತು ಎಂಬಿ ಪಾಟೀಲ್(MB Patil) ಕೈ ಮುಂದಾಳತ್ವದಲ್ಲಿದ್ದಾರೆ. 

Karnataka Politics: ಸಿದ್ದು ಹಾಡಿ ಹೊಗಳುತ್ತಲೇ ಸರಿಯಾದ ಗುದ್ದು ನೀಡಿದ ಸಿಸಿ ಪಾಟೀಲ್!

ಅತ್ತ ಉತ್ತರ ಪ್ರದೇಶ ಸೇರಿ ಪಂಚರಾಜ್ಯ ಚುನಾವಣಾ ಅಖಾಡ ಸಿದ್ಧವಾಗಿದ್ದರೆ ಇತ್ತ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಒಂದು ಕಡೆ ಪಕ್ಷಾಂತರದ  ಹೇಳಿಕೆಗಳ ನಡುವೆ ಎಂಬಿ ಪಾಟೀಲರಿಗೆ ವಿಶೇಷ ಅಧಿಕಾರ ಸಿಕ್ಕಿರುವ ಹಿಂದಿನ ಗುಟ್ಟು ಏನು? 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more