ಬಿಜೆಪಿ, ಜೆಡಿಎಸ್‌ನಿಂದ ಕೈ ಸೇರ್ಪಡೆ : ಲಿಸ್ಟ್ ಹಿಡಿದು ದೆಹಲಿಗೆ ಡಿಕೆಶಿ

ಬಿಜೆಪಿ, ಜೆಡಿಎಸ್‌ನಿಂದ ಕೈ ಸೇರ್ಪಡೆ : ಲಿಸ್ಟ್ ಹಿಡಿದು ದೆಹಲಿಗೆ ಡಿಕೆಶಿ

Published : Sep 28, 2021, 10:53 AM IST

ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬಿಡುಬಿಟ್ಟಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿದೆ. 

ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ. 

ಬೆಂಗಳೂರು (ಸೆ.28): ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬಿಡುಬಿಟ್ಟಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿದೆ. 

ಡಿಕೆಶಿ ದಿಢೀರ್‌ ದೆಹಲಿಗೆ: ಸೋನಿಯಾ, ರಾಹುಲ್‌ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಯತ್ನ!

ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!