ಬಿಜೆಪಿ, ಜೆಡಿಎಸ್‌ನಿಂದ ಕೈ ಸೇರ್ಪಡೆ : ಲಿಸ್ಟ್ ಹಿಡಿದು ದೆಹಲಿಗೆ ಡಿಕೆಶಿ

ಬಿಜೆಪಿ, ಜೆಡಿಎಸ್‌ನಿಂದ ಕೈ ಸೇರ್ಪಡೆ : ಲಿಸ್ಟ್ ಹಿಡಿದು ದೆಹಲಿಗೆ ಡಿಕೆಶಿ

Kannadaprabha News   | Asianet News
Published : Sep 28, 2021, 10:53 AM IST

ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬಿಡುಬಿಟ್ಟಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿದೆ. 

ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ. 

ಬೆಂಗಳೂರು (ಸೆ.28): ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬಿಡುಬಿಟ್ಟಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿದೆ. 

ಡಿಕೆಶಿ ದಿಢೀರ್‌ ದೆಹಲಿಗೆ: ಸೋನಿಯಾ, ರಾಹುಲ್‌ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಯತ್ನ!

ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!