ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

Published : Aug 29, 2020, 12:43 PM ISTUpdated : Aug 29, 2020, 02:15 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!