ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

Published : Aug 29, 2020, 12:43 PM ISTUpdated : Aug 29, 2020, 02:15 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?