ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

Published : Aug 29, 2020, 12:43 PM ISTUpdated : Aug 29, 2020, 02:15 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!