ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

Published : Aug 29, 2020, 12:43 PM ISTUpdated : Aug 29, 2020, 02:15 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!