ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

Published : Aug 29, 2020, 12:43 PM ISTUpdated : Aug 29, 2020, 02:15 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!