ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!

Published : Aug 29, 2020, 12:43 PM ISTUpdated : Aug 29, 2020, 02:15 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.  ಡಿಕೆಶಿ ರಾಜಕೀಯ ತಂತ್ರ ಹೆಣೆಯುವಲ್ಲಿ ನಿಸ್ಸೀಮರು. ಎಲ್ಲಿ ಕಲ್ಲಿಟ್ಟರೆ ಯಾವ ಹಣ್ಣು ಬೀಳುತ್ತದೆ ಎಂದು ಹೇಳುವ ಕಲೆ ಇವರಿಗೆ ದಕ್ಕಿದೆ. ಅಷ್ಟು ಚೆನ್ನಾಗಿ ರಾಜಕೀಯದಲ್ಲಿ ಪಳಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿ ಇವರ ಮುಂದಿನ ಗುರಿ ಸಿಎಂ ಕುರ್ಚಿ.  ರಾಜ್ಯದ ಮುಖ್ಯಮಂತ್ರಿಯಾಗದ ಹೊರತು ರಾಜಕೀಯ ನಿವೃತ್ತಿಯೇ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ ಸಿಎಂ ಆಗಲು ಡಿಕೆಶಿ ಏನೇನು ಮಾಡುತ್ತಿದ್ದಾರೆ? ಅವರ ರಾಜಕೀಯ ತಂತ್ರಗಾರಿಕೆ ಏನು? ಇಲ್ಲಿದೆ ನೋಡಿ..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?