ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

Published : Aug 06, 2022, 01:48 PM IST

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. 

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಇದು ಕಾಂಗ್ರೆಸ್‌ನ ಇನ್ನೊಂದು ದಿಕ್ಕಿಗೆ ಕೊಂಡೊಯ್ಯುತ್ತಿದೆ ಎನ್ನಲಾಗುತ್ತಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ತಯಾರಿ..? ಸಿದ್ದರಾಮೋತ್ಸವದ ಸಂದೇಶವೇನು..? ಕಾಂಗ್ರೆಸ್‌ ಸ್ಟ್ರಾಟೆಜಿ ಏನು..? ಇವೆಲ್ಲದವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more