ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

Published : Aug 06, 2022, 01:48 PM IST

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. 

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಇದು ಕಾಂಗ್ರೆಸ್‌ನ ಇನ್ನೊಂದು ದಿಕ್ಕಿಗೆ ಕೊಂಡೊಯ್ಯುತ್ತಿದೆ ಎನ್ನಲಾಗುತ್ತಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ತಯಾರಿ..? ಸಿದ್ದರಾಮೋತ್ಸವದ ಸಂದೇಶವೇನು..? ಕಾಂಗ್ರೆಸ್‌ ಸ್ಟ್ರಾಟೆಜಿ ಏನು..? ಇವೆಲ್ಲದವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
Read more