ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

Published : Aug 06, 2022, 01:48 PM IST

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. 

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಇದು ಕಾಂಗ್ರೆಸ್‌ನ ಇನ್ನೊಂದು ದಿಕ್ಕಿಗೆ ಕೊಂಡೊಯ್ಯುತ್ತಿದೆ ಎನ್ನಲಾಗುತ್ತಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ತಯಾರಿ..? ಸಿದ್ದರಾಮೋತ್ಸವದ ಸಂದೇಶವೇನು..? ಕಾಂಗ್ರೆಸ್‌ ಸ್ಟ್ರಾಟೆಜಿ ಏನು..? ಇವೆಲ್ಲದವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more