ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

ಡಿಕೆಶಿ ಕುಟಂಬ ಎಷ್ಟು ತೆರಿಗೆ ಕಟ್ಟುತ್ತಿದೆ ಗೊತ್ತಾ? ತಮ್ಮ ಸಂಪತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆಶಿ

Published : Aug 06, 2022, 01:48 PM IST

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. 

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಿರಂತರ ಚರ್ಚೆಯಲ್ಲಿದೆ. ಕೆಲವು ಸಲ ನೆಗೆಟಿವ್ ಕಾರಣಕ್ಕೆ, ಕೆಲವು ಸಲ ಪಾಸಿಟಿವ್ ಕಾರಣಕ್ಕೆ ಚರ್ಚೆಯಲ್ಲಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಆಲಿಂಗಿಸಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಇದು ಕಾಂಗ್ರೆಸ್‌ನ ಇನ್ನೊಂದು ದಿಕ್ಕಿಗೆ ಕೊಂಡೊಯ್ಯುತ್ತಿದೆ ಎನ್ನಲಾಗುತ್ತಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ತಯಾರಿ..? ಸಿದ್ದರಾಮೋತ್ಸವದ ಸಂದೇಶವೇನು..? ಕಾಂಗ್ರೆಸ್‌ ಸ್ಟ್ರಾಟೆಜಿ ಏನು..? ಇವೆಲ್ಲದವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more