Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Suvarna News   | Asianet News
Published : Jan 12, 2022, 12:26 PM ISTUpdated : Jan 12, 2022, 03:30 PM IST

'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಬೆಂಗಳೂರು (ಜ. 12): 'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ಡಿಕೆಶಿ ಮೇಕೆದಾಟು ಯೋಜನೆ ಜಾರಿಗೆ ಅಖಾಡಕ್ಕಿಳಿದಿದ್ದರು. ಪರಿಷ್ಟೃತ ಡಿಪಿಆರ್‌ನ್ನು ಕೇಂದ್ರ ನೀರಾವರಿ ಆಯೋಗಕ್ಕೆ ಸಲ್ಲಿಸಿದ್ದರು. ಈಗ ಬೇಕಾಗಿರುವುದು ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಒಪ್ಪಿಗೆ. ಒಪ್ಪಿಗೆ ನೀಡಿದ ಕೂಡಲೇ ಮೇಕೆದಾಟು ಯೋಜನೆ ಶುರುವಾಗುತ್ತದೆ. ಅದಕ್ಕಾಗಿ ಡಿಕೆಶಿ ಪಾದಯಾತ್ರೆ ತಂತ್ರ ರೂಪಿಸಿದ್ದಾರೆ. ಹಾಗಾದರೆ ಡಿಕೆಶಿ ಮೇಕೆದಾಟು ಪಟ್ಟು ಹಿಡಿದಿದ್ಯಾಕೆ..? ಇದರಿಂದ ಆಗುವ ಲಾಭ ಯಾರಿಗೆ..? 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more