Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Suvarna News   | Asianet News
Published : Jan 12, 2022, 12:26 PM ISTUpdated : Jan 12, 2022, 03:30 PM IST

'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಬೆಂಗಳೂರು (ಜ. 12): 'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ಡಿಕೆಶಿ ಮೇಕೆದಾಟು ಯೋಜನೆ ಜಾರಿಗೆ ಅಖಾಡಕ್ಕಿಳಿದಿದ್ದರು. ಪರಿಷ್ಟೃತ ಡಿಪಿಆರ್‌ನ್ನು ಕೇಂದ್ರ ನೀರಾವರಿ ಆಯೋಗಕ್ಕೆ ಸಲ್ಲಿಸಿದ್ದರು. ಈಗ ಬೇಕಾಗಿರುವುದು ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಒಪ್ಪಿಗೆ. ಒಪ್ಪಿಗೆ ನೀಡಿದ ಕೂಡಲೇ ಮೇಕೆದಾಟು ಯೋಜನೆ ಶುರುವಾಗುತ್ತದೆ. ಅದಕ್ಕಾಗಿ ಡಿಕೆಶಿ ಪಾದಯಾತ್ರೆ ತಂತ್ರ ರೂಪಿಸಿದ್ದಾರೆ. ಹಾಗಾದರೆ ಡಿಕೆಶಿ ಮೇಕೆದಾಟು ಪಟ್ಟು ಹಿಡಿದಿದ್ಯಾಕೆ..? ಇದರಿಂದ ಆಗುವ ಲಾಭ ಯಾರಿಗೆ..? 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more