Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Published : Jan 12, 2022, 12:26 PM ISTUpdated : Jan 12, 2022, 03:30 PM IST

'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಬೆಂಗಳೂರು (ಜ. 12): 'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ಡಿಕೆಶಿ ಮೇಕೆದಾಟು ಯೋಜನೆ ಜಾರಿಗೆ ಅಖಾಡಕ್ಕಿಳಿದಿದ್ದರು. ಪರಿಷ್ಟೃತ ಡಿಪಿಆರ್‌ನ್ನು ಕೇಂದ್ರ ನೀರಾವರಿ ಆಯೋಗಕ್ಕೆ ಸಲ್ಲಿಸಿದ್ದರು. ಈಗ ಬೇಕಾಗಿರುವುದು ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಒಪ್ಪಿಗೆ. ಒಪ್ಪಿಗೆ ನೀಡಿದ ಕೂಡಲೇ ಮೇಕೆದಾಟು ಯೋಜನೆ ಶುರುವಾಗುತ್ತದೆ. ಅದಕ್ಕಾಗಿ ಡಿಕೆಶಿ ಪಾದಯಾತ್ರೆ ತಂತ್ರ ರೂಪಿಸಿದ್ದಾರೆ. ಹಾಗಾದರೆ ಡಿಕೆಶಿ ಮೇಕೆದಾಟು ಪಟ್ಟು ಹಿಡಿದಿದ್ಯಾಕೆ..? ಇದರಿಂದ ಆಗುವ ಲಾಭ ಯಾರಿಗೆ..? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more