Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Suvarna News   | Asianet News
Published : Jan 12, 2022, 12:26 PM ISTUpdated : Jan 12, 2022, 03:30 PM IST

'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಬೆಂಗಳೂರು (ಜ. 12): 'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ಡಿಕೆಶಿ ಮೇಕೆದಾಟು ಯೋಜನೆ ಜಾರಿಗೆ ಅಖಾಡಕ್ಕಿಳಿದಿದ್ದರು. ಪರಿಷ್ಟೃತ ಡಿಪಿಆರ್‌ನ್ನು ಕೇಂದ್ರ ನೀರಾವರಿ ಆಯೋಗಕ್ಕೆ ಸಲ್ಲಿಸಿದ್ದರು. ಈಗ ಬೇಕಾಗಿರುವುದು ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಒಪ್ಪಿಗೆ. ಒಪ್ಪಿಗೆ ನೀಡಿದ ಕೂಡಲೇ ಮೇಕೆದಾಟು ಯೋಜನೆ ಶುರುವಾಗುತ್ತದೆ. ಅದಕ್ಕಾಗಿ ಡಿಕೆಶಿ ಪಾದಯಾತ್ರೆ ತಂತ್ರ ರೂಪಿಸಿದ್ದಾರೆ. ಹಾಗಾದರೆ ಡಿಕೆಶಿ ಮೇಕೆದಾಟು ಪಟ್ಟು ಹಿಡಿದಿದ್ಯಾಕೆ..? ಇದರಿಂದ ಆಗುವ ಲಾಭ ಯಾರಿಗೆ..? 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more