Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

Suvarna News   | Asianet News
Published : Jan 12, 2022, 12:26 PM ISTUpdated : Jan 12, 2022, 03:30 PM IST

'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಬೆಂಗಳೂರು (ಜ. 12): 'ನಮ್ಮ ನೀರು ನಮ್ಮ ನಮ್ಮ ಹಕ್ಕು' (Walk For Water) ಘೋಷವಾಕ್ಯದೊಂದಿಗೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು (Mekedatu) ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಡಿಕೆಶಿ (DK Shivakumar)  ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಶಕ್ತಿ ಪ್ರದರ್ಶಿಸಿದರು. 

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ಡಿಕೆಶಿ ಮೇಕೆದಾಟು ಯೋಜನೆ ಜಾರಿಗೆ ಅಖಾಡಕ್ಕಿಳಿದಿದ್ದರು. ಪರಿಷ್ಟೃತ ಡಿಪಿಆರ್‌ನ್ನು ಕೇಂದ್ರ ನೀರಾವರಿ ಆಯೋಗಕ್ಕೆ ಸಲ್ಲಿಸಿದ್ದರು. ಈಗ ಬೇಕಾಗಿರುವುದು ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಒಪ್ಪಿಗೆ. ಒಪ್ಪಿಗೆ ನೀಡಿದ ಕೂಡಲೇ ಮೇಕೆದಾಟು ಯೋಜನೆ ಶುರುವಾಗುತ್ತದೆ. ಅದಕ್ಕಾಗಿ ಡಿಕೆಶಿ ಪಾದಯಾತ್ರೆ ತಂತ್ರ ರೂಪಿಸಿದ್ದಾರೆ. ಹಾಗಾದರೆ ಡಿಕೆಶಿ ಮೇಕೆದಾಟು ಪಟ್ಟು ಹಿಡಿದಿದ್ಯಾಕೆ..? ಇದರಿಂದ ಆಗುವ ಲಾಭ ಯಾರಿಗೆ..? 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more