ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

Published : Jul 01, 2024, 05:52 PM IST

ಸುಮ್ಮನೆ ನಾವು ದಿನ ರಾಜ್ಯದ ತುಂಬಾ ಡಿಸಿಎಂ ಚರ್ಚೆ‌ ಮಾಡುವ ಬದಲು ಪಕ್ಷದ ವೇದಿಕೆಯಲ್ಲಿ ಆಗಬೇಕು.ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರು (KPCC President) ಬದಲಾವಣೆ ಆಗ್ತಾರಾ ಎಂಬ ಪ್ರಶ್ನೆಗೆ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಪ್ರತಿಕ್ರಿಯಿಸಿದ್ದು, ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ(high command) ಈ ಬಗ್ಗೆ ಚರ್ಚೆ ಆಗಬೇಕು. ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ನಿರ್ಣಯ ಮಾಡಬೇಕು. ಆದರೆ ಕೆಪಿಸಿಸಿ ಅಧ್ಯಕ್ಷರಾಗುವ ವಿಚಾರ ಸದ್ಯ ನಮ್ಮ ಮುಂದೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ‌ ಕೊಟ್ಟರೆ ನಿಭಾಯಿಸ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಚುನಾವಣೆ ಇಲ್ಲ ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು. ಅಂತಹ ಯಾವುದೇ ಚರ್ಚೆ ಆಗಿಲ್ಲ‌. ದೆಹಲಿ ಭೇಟಿ ವಿಚಾರ ‌ಬೇರೆ ಇದೆ. ಬೇರೆ ಬೇರೆ ಕೆಲಸಗಳಿಗೆ ನಾವು ಭೇಟಿ ಆಗಿದ್ದೇವೆ. ಪ್ರಧಾನಿಗೆ ಸಿಎಂ ಅವರು ಭೇಟಿ ಆಗಿದ್ದಾರೆ, ಹೋದಾಗ ರಾಜಕೀಯ ಚರ್ಚೆ ಆಗಿರುತ್ತದೆ. ಒಳಗೆ ಯಾರು ಏನು ಹೇಳಿದರು ಎಂದು ಅವರಿಗೆ ಮಾತ್ರ ಗೊತ್ತಿರುತ್ತೆ. ಪ್ಲಾನಿಂಗ್ ಎನೂ ಇಲ್ಲ ನೆಗೆಟಿವ್ ಇದ್ದಿದ್ದನ್ನು ಪಾಸಿಟಿವ್ ಮಾಡಬೇಕು. ಅದು ಒಂದು ಕಲೆ ಎಂದರು. 

ಇದನ್ನೂ ವೀಕ್ಷಿಸಿ:  ರೀಲ್ಸ್‌ಗಾಗಿ ಶೋಕಿ ಮಾಡಿದವನಿಗೆ ಜೈಲೂಟ ! ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more