ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

Published : Jul 01, 2024, 05:52 PM IST

ಸುಮ್ಮನೆ ನಾವು ದಿನ ರಾಜ್ಯದ ತುಂಬಾ ಡಿಸಿಎಂ ಚರ್ಚೆ‌ ಮಾಡುವ ಬದಲು ಪಕ್ಷದ ವೇದಿಕೆಯಲ್ಲಿ ಆಗಬೇಕು.ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರು (KPCC President) ಬದಲಾವಣೆ ಆಗ್ತಾರಾ ಎಂಬ ಪ್ರಶ್ನೆಗೆ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಪ್ರತಿಕ್ರಿಯಿಸಿದ್ದು, ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ(high command) ಈ ಬಗ್ಗೆ ಚರ್ಚೆ ಆಗಬೇಕು. ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ನಿರ್ಣಯ ಮಾಡಬೇಕು. ಆದರೆ ಕೆಪಿಸಿಸಿ ಅಧ್ಯಕ್ಷರಾಗುವ ವಿಚಾರ ಸದ್ಯ ನಮ್ಮ ಮುಂದೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ‌ ಕೊಟ್ಟರೆ ನಿಭಾಯಿಸ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಚುನಾವಣೆ ಇಲ್ಲ ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು. ಅಂತಹ ಯಾವುದೇ ಚರ್ಚೆ ಆಗಿಲ್ಲ‌. ದೆಹಲಿ ಭೇಟಿ ವಿಚಾರ ‌ಬೇರೆ ಇದೆ. ಬೇರೆ ಬೇರೆ ಕೆಲಸಗಳಿಗೆ ನಾವು ಭೇಟಿ ಆಗಿದ್ದೇವೆ. ಪ್ರಧಾನಿಗೆ ಸಿಎಂ ಅವರು ಭೇಟಿ ಆಗಿದ್ದಾರೆ, ಹೋದಾಗ ರಾಜಕೀಯ ಚರ್ಚೆ ಆಗಿರುತ್ತದೆ. ಒಳಗೆ ಯಾರು ಏನು ಹೇಳಿದರು ಎಂದು ಅವರಿಗೆ ಮಾತ್ರ ಗೊತ್ತಿರುತ್ತೆ. ಪ್ಲಾನಿಂಗ್ ಎನೂ ಇಲ್ಲ ನೆಗೆಟಿವ್ ಇದ್ದಿದ್ದನ್ನು ಪಾಸಿಟಿವ್ ಮಾಡಬೇಕು. ಅದು ಒಂದು ಕಲೆ ಎಂದರು. 

ಇದನ್ನೂ ವೀಕ್ಷಿಸಿ:  ರೀಲ್ಸ್‌ಗಾಗಿ ಶೋಕಿ ಮಾಡಿದವನಿಗೆ ಜೈಲೂಟ ! ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more