ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

Published : Jul 01, 2024, 05:52 PM IST

ಸುಮ್ಮನೆ ನಾವು ದಿನ ರಾಜ್ಯದ ತುಂಬಾ ಡಿಸಿಎಂ ಚರ್ಚೆ‌ ಮಾಡುವ ಬದಲು ಪಕ್ಷದ ವೇದಿಕೆಯಲ್ಲಿ ಆಗಬೇಕು.ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರು (KPCC President) ಬದಲಾವಣೆ ಆಗ್ತಾರಾ ಎಂಬ ಪ್ರಶ್ನೆಗೆ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಪ್ರತಿಕ್ರಿಯಿಸಿದ್ದು, ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ(high command) ಈ ಬಗ್ಗೆ ಚರ್ಚೆ ಆಗಬೇಕು. ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ನಿರ್ಣಯ ಮಾಡಬೇಕು. ಆದರೆ ಕೆಪಿಸಿಸಿ ಅಧ್ಯಕ್ಷರಾಗುವ ವಿಚಾರ ಸದ್ಯ ನಮ್ಮ ಮುಂದೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ‌ ಕೊಟ್ಟರೆ ನಿಭಾಯಿಸ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಚುನಾವಣೆ ಇಲ್ಲ ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು. ಅಂತಹ ಯಾವುದೇ ಚರ್ಚೆ ಆಗಿಲ್ಲ‌. ದೆಹಲಿ ಭೇಟಿ ವಿಚಾರ ‌ಬೇರೆ ಇದೆ. ಬೇರೆ ಬೇರೆ ಕೆಲಸಗಳಿಗೆ ನಾವು ಭೇಟಿ ಆಗಿದ್ದೇವೆ. ಪ್ರಧಾನಿಗೆ ಸಿಎಂ ಅವರು ಭೇಟಿ ಆಗಿದ್ದಾರೆ, ಹೋದಾಗ ರಾಜಕೀಯ ಚರ್ಚೆ ಆಗಿರುತ್ತದೆ. ಒಳಗೆ ಯಾರು ಏನು ಹೇಳಿದರು ಎಂದು ಅವರಿಗೆ ಮಾತ್ರ ಗೊತ್ತಿರುತ್ತೆ. ಪ್ಲಾನಿಂಗ್ ಎನೂ ಇಲ್ಲ ನೆಗೆಟಿವ್ ಇದ್ದಿದ್ದನ್ನು ಪಾಸಿಟಿವ್ ಮಾಡಬೇಕು. ಅದು ಒಂದು ಕಲೆ ಎಂದರು. 

ಇದನ್ನೂ ವೀಕ್ಷಿಸಿ:  ರೀಲ್ಸ್‌ಗಾಗಿ ಶೋಕಿ ಮಾಡಿದವನಿಗೆ ಜೈಲೂಟ ! ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more