ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ ಚರ್ಚೆ ಆಗಬೇಕು: ಸತೀಶ್‌ ಜಾರಕಿಹೊಳಿ

Published : Jul 01, 2024, 05:52 PM IST

ಸುಮ್ಮನೆ ನಾವು ದಿನ ರಾಜ್ಯದ ತುಂಬಾ ಡಿಸಿಎಂ ಚರ್ಚೆ‌ ಮಾಡುವ ಬದಲು ಪಕ್ಷದ ವೇದಿಕೆಯಲ್ಲಿ ಆಗಬೇಕು.ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರು (KPCC President) ಬದಲಾವಣೆ ಆಗ್ತಾರಾ ಎಂಬ ಪ್ರಶ್ನೆಗೆ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಪ್ರತಿಕ್ರಿಯಿಸಿದ್ದು, ಪಾರ್ಟಿ ವೇದಿಕೆ, ಹೈಕಮಾಂಡ್‌ನಲ್ಲಿ(high command) ಈ ಬಗ್ಗೆ ಚರ್ಚೆ ಆಗಬೇಕು. ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ನಿರ್ಣಯ ಮಾಡಬೇಕು. ಆದರೆ ಕೆಪಿಸಿಸಿ ಅಧ್ಯಕ್ಷರಾಗುವ ವಿಚಾರ ಸದ್ಯ ನಮ್ಮ ಮುಂದೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ‌ ಕೊಟ್ಟರೆ ನಿಭಾಯಿಸ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಚುನಾವಣೆ ಇಲ್ಲ ಮತಗಳನ್ನು ತಂದು ಕೊಡುವವರು ಅಧ್ಯಕ್ಷರಾಗಬೇಕು. ಅಂತಹ ಯಾವುದೇ ಚರ್ಚೆ ಆಗಿಲ್ಲ‌. ದೆಹಲಿ ಭೇಟಿ ವಿಚಾರ ‌ಬೇರೆ ಇದೆ. ಬೇರೆ ಬೇರೆ ಕೆಲಸಗಳಿಗೆ ನಾವು ಭೇಟಿ ಆಗಿದ್ದೇವೆ. ಪ್ರಧಾನಿಗೆ ಸಿಎಂ ಅವರು ಭೇಟಿ ಆಗಿದ್ದಾರೆ, ಹೋದಾಗ ರಾಜಕೀಯ ಚರ್ಚೆ ಆಗಿರುತ್ತದೆ. ಒಳಗೆ ಯಾರು ಏನು ಹೇಳಿದರು ಎಂದು ಅವರಿಗೆ ಮಾತ್ರ ಗೊತ್ತಿರುತ್ತೆ. ಪ್ಲಾನಿಂಗ್ ಎನೂ ಇಲ್ಲ ನೆಗೆಟಿವ್ ಇದ್ದಿದ್ದನ್ನು ಪಾಸಿಟಿವ್ ಮಾಡಬೇಕು. ಅದು ಒಂದು ಕಲೆ ಎಂದರು. 

ಇದನ್ನೂ ವೀಕ್ಷಿಸಿ:  ರೀಲ್ಸ್‌ಗಾಗಿ ಶೋಕಿ ಮಾಡಿದವನಿಗೆ ಜೈಲೂಟ ! ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more