Exclusive ಶಿವಕುಮಾರ್ ದೇಶ ಭಕ್ತ, ಈಶ್ವರಪ್ಪ ರಾಷ್ಟ್ರದ್ರೋಹಿ,ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಡಿಕೆಶಿ ಸ್ಫೋಟಕ ಮಾತು!

Exclusive ಶಿವಕುಮಾರ್ ದೇಶ ಭಕ್ತ, ಈಶ್ವರಪ್ಪ ರಾಷ್ಟ್ರದ್ರೋಹಿ,ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಡಿಕೆಶಿ ಸ್ಫೋಟಕ ಮಾತು!

Published : Feb 20, 2022, 05:58 PM IST

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಜಟಾಪಟಿ ತಾರಕಕ್ಕೇರಿದೆ. ರಾಷ್ಟ್ರಧ್ವಜ ಹೋರಾಟ, ಹಿಜಾಬ್, ಮೇಕೆದಾಟು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸುವರ್ಣನ್ಯೂಸ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶೇಷ ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕೆಎಸ್ ಈಶ್ವರಪ್ಪ ಹಾಗೂ ಬಿಜೆಪಿಗೆ ರಾಷ್ಟ್ರಧ್ವಜ ಬೇಕಿಲ್ಲ, ಅವರಿಗೆ ಕೇಸರಿ ಧ್ವಜವೇ ಪ್ರಮುಖವಾಗಿದೆ ಎಂದಿದ್ದಾರೆ. ಡಿಕೆ ಶಿವಕುಮಾರ್ ವಿಶೇಷ ಸಂದರ್ಶನ ಇಲ್ಲಿದೆ

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಜಟಾಪಟಿ ತಾರಕಕ್ಕೇರಿದೆ. ರಾಷ್ಟ್ರಧ್ವಜ ಹೋರಾಟ, ಹಿಜಾಬ್, ಮೇಕೆದಾಟು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸುವರ್ಣನ್ಯೂಸ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶೇಷ ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕೆಎಸ್ ಈಶ್ವರಪ್ಪ ಹಾಗೂ ಬಿಜೆಪಿಗೆ ರಾಷ್ಟ್ರಧ್ವಜ ಬೇಕಿಲ್ಲ, ಅವರಿಗೆ ಕೇಸರಿ ಧ್ವಜವೇ ಪ್ರಮುಖವಾಗಿದೆ ಎಂದಿದ್ದಾರೆ. ಡಿಕೆ ಶಿವಕುಮಾರ್ ವಿಶೇಷ ಸಂದರ್ಶನ ಇಲ್ಲಿದೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more